Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ, ಅವರು ಕರ್ತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತಿ ಪಳುನ್ಗೆತ್ ಸಿಮಾವ್ ಪೆದ್ರು, ಅನಿ ತ್ಯಾ ಜೆಜುಚ್ಯಾ ಪ್ರೆಮಾಚ್ಯಾ ಶಿಸಾಕ್ಡೆ ಗೆಲಿ, “ಅನಿ, ತೆನಿ ಧನಿಯಾಕ್ ಸಮಾದಿತ್ನಾ ಕಾಡುನ್ ನ್ಹೆಲ್ಯಾನಾತ್ ತೆನಿ ಖೈ ನ್ಹೆಲ್ಯಾನಾತ್ ಕಾಯ್ಕಿ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:2
9 ತಿಳಿವುಗಳ ಹೋಲಿಕೆ  

ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,


ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು.


ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.


ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು