Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:28 - ಕನ್ನಡ ಸತ್ಯವೇದವು C.L. Bible (BSI)

28 ‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಕ್ರಿಸ್ತನಲ್ಲ. ಆತನ ಮುಂದೆ ಕಳುಹಿಸಲ್ಪಟ್ಟವನಾಗಿದ್ದೇನೆ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆಂಕಾ ಜುವಾಂವಾಕ್ ಸಾಂಗ್ಲ್ಯಾನ್ ಮಿಯಾ ಮೆಸ್ಸಿಯಾ ನ್ಹಯ್, ಮಾಕಾ ತ್ಯೆಚ್ಯಾನ್ಕಿ ಫಿಡೆ- ಫಿಡೆ ಧಾಡಲ್ಲೆ ಹೊತ್ತೆ ಮನುನ್ ಸಾಂಗ್ಲಾ ಮನ್ತಲ್ಯಾಕ್ ತುಮಿಚ್ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:28
12 ತಿಳಿವುಗಳ ಹೋಲಿಕೆ  

ಯೊವಾನ್ನನು ಅದಕ್ಕೆ ಉತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ನಾನಲ್ಲ,” ಎಂದು ಸ್ಪಷ್ಟವಾಗಿ ಹೇಳಿದನು. ಏನನ್ನೂ ಮರೆಮಾಚಲಿಲ್ಲ.


ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು