Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:30 - ಕನ್ನಡ ಸತ್ಯವೇದವು C.L. Bible (BSI)

30 ಅವರು ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನ ಬಳಿಗೆ ಬರುವದಕ್ಕೆ ಊರೊಳಗಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು ಪಟ್ಟಣದಿಂದ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ತೆನಿ ಶಾರಾತ್ನಾ ಜೆಜುಕ್ ಬಗುಕ್ ಮನುನ್ ಜೆಜುಕ್ಡೆ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:30
15 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?


ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು