Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:41 - ಕನ್ನಡ ಸತ್ಯವೇದವು C.L. Bible (BSI)

41 ಇನ್ನೂ ಅನೇಕರಿಗೆ ಯೇಸುವಿನ ಬೋಧನೆಯನ್ನು ಅವರ ಬಾಯಿಂದಲೇ ಕೇಳಿ ಅವರಲ್ಲಿ ನಂಬಿಕೆ ಮೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆತನು ಹೇಳಿದ ಸಂಗತಿಗಳನ್ನು ಕೇಳಿ ಇನ್ನೂ ಅನೇಕ ಜನರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಸಾಂಗ್ತಲಿ ಬರಿ ಖಬರ್ ಆಯ್ಕುನ್ ಸುಮಾರ್ ಲೈ ಲೊಕಾನಿ ತ್ಯೆಚೆರ್ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:41
13 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು