Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:45 - ಕನ್ನಡ ಸತ್ಯವೇದವು C.L. Bible (BSI)

45 ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಗಲಿಲಾಯದವರು ತಾವೂ ಯೆರೂಸಲೇವಿುನ ಜಾತ್ರೆಗೆ ಹೋಗಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ನೋಡಿದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಆದರದಿಂದ ಅಂಗೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತೊ ಗಾಲಿಲಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಥೈತ್ಲ್ಯಾ ಲೊಕಾನಿ ತೆಕಾ ಸ್ವಾಗತ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆರುಜಲೆಮಾಕ್ ಪಾಸ್ಕಾಚ್ಯಾ ಸನಾಕ್ ಗೆಲ್ಲ್ಯಾ ತನ್ನಾ ಜೆಜುನ್ ಕರಲ್ಲಿ ಸಗ್ಳಿ ಕಾಮಾ ತೆನಿ ಬಗಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:45
10 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ.


ಯೇಸುಸ್ವಾಮಿ ಹಿಂದಿರುಗಿ ಬಂದುದೇ, ದಡದಲ್ಲಿ ಎದುರುನೋಡುತ್ತಿದ್ದ ಜನಸಮೂಹವು ಅವರನ್ನು ಸ್ವಾಗತಿಸಿತು.


ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.


ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕಕಾರ್ಯ ಇದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು