Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:8 - ಕನ್ನಡ ಸತ್ಯವೇದವು C.L. Bible (BSI)

8 ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 (ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯಾ ಎಳಾರ್ ತೆಚಿ ಶಿಸಾ ಖಾವ್ಕ್ ಕಾಯ್ತರ್ ಖರಿದಿ ಕರುಕ್ ಮನುನ್ ಶಾರಾತ್ ಗೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:8
7 ತಿಳಿವುಗಳ ಹೋಲಿಕೆ  

‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.


ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.


ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ,” ಎಂದರು. ಅವರು, “ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೆ?” ಎಂದರು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.


ಅಷ್ಟರಲ್ಲಿ ಹಿಂದಿರುಗಿ ಬಂದ ಶಿಷ್ಯರು ಯೇಸು ಆ ಮಹಿಳೆಯೊಡನೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೆ, “ಏನು ಬೇಕು?” ಎಂದು ಆಕೆಯನ್ನಾಗಲಿ. “ಆಕೆಯೊಡನೆ ಏಕೆ ಮಾತನಾಡುತ್ತಿದ್ದೀರಿ?” ಎಂದು ಯೇಸುವನ್ನಾಗಲಿ ಅವರು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು