Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:1 - ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಯೆಹೂದ್ಯರದೊಂದು ಜಾತ್ರೆ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾ ಮಾನಾ ಜೆಜು ಜೆರುಜಲೆಮಾಕ್ ಗೆಲೊ, ಜುದೆವ್ ಲೊಕಾಂಚೊ ಎಕ್ ಸನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:1
8 ತಿಳಿವುಗಳ ಹೋಲಿಕೆ  

“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.


ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು