Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:6 - ಕನ್ನಡ ಸತ್ಯವೇದವು C.L. Bible (BSI)

6 ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಪಡುನ್ ಹೊತ್ತ್ಯಾ ತ್ಯಾ ಮಾನ್ಸಾಕ್ ಜೆಜುನ್ ಬಗಟ್ಲ್ಯಾನ್, ಅನಿ ತೊ ಲೈ ದಿಸಾನಿಕ್ನಾ ಶಿಕ್ ಹೊತ್ತೊ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ಜೆಜುನ್ ತೆಕಾ “ತುಕಾ ಆರಾಮ್ ಹೊವ್ಕ್ ಮನ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:6
9 ತಿಳಿವುಗಳ ಹೋಲಿಕೆ  

ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.


“ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು