Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:18 - ಕನ್ನಡ ಸತ್ಯವೇದವು C.L. Bible (BSI)

18 ನಾನು ನನ್ನ ಪರವಾಗಿ ಸಾಕ್ಷಿ ಹೇಳುತ್ತೇನೆ; ನನ್ನನ್ನು ಕಳುಹಿಸಿದ ಪಿತ ಸಹ ನನ್ನ ಪರವಾಗಿ ಸಾಕ್ಷಿ ಹೇಳುತ್ತಾರೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನನ್ನು ಕುರಿತು ನಾನು ಸಾಕ್ಷಿ ಹೇಳುವವನಾಗಿದ್ದೇನೆ, ಅದಲ್ಲದೆ ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪರವಾದ ಸಾಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದೇನೆ, ನನ್ನನ್ನು ಕಳುಹಿಸಿದ ತಂದೆಯು ನನ್ನ ಮತ್ತೊಬ್ಬ ಸಾಕ್ಷಿಯಾಗಿದ್ದಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಮಾಜ್ಯಾ ಸ್ವತಾಚ್ಯಾ ವಿಶಯಾತ್ ಸಾಕ್ಷಿ ದಿತಾ, ಅನಿ ಮಾಕಾ ಧಾಡಲ್ಲೊ ಮಾಜೊ ಬಾಬಾಬಿ ಮಾಜ್ಯಾ ವಿಶಯಾತುಚ್ ಸಾಕ್ಷಿ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:18
16 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


“ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು