Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಹಾದುಹೋಗುತ್ತಿರುವಾಗ ಒಬ್ಬ ಹುಟ್ಟುಕುರುಡನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಅಪ್ಲಿ ವಾಟ್ ಧರುನ್ ಜಾತಾನಾ ಉಪಾಜ್ತಾನಾಚ್ ಕುಡ್ಡೊ ಹೊತ್ತ್ಯಾ ಎಕ್ ಮಾನ್ಸಾಕ್ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:1
12 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು.


ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.


ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು.


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು