Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮುಂಚೆ ಕುರುಡನಾಗಿದ್ದ ಇವನನ್ನು ಫರಿಸಾಯರ ಬಳಿಗೆ ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ತೆನಿ ತ್ಯಾ ಬರೊ ಹೊಲ್ಲ್ಯಾ ಕುಡ್ಡ್ಯಾ ಮಾನ್ಸಾಕ್ ಫಾರಿಜೆವಾನಿಕ್ಡೆ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:13
7 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.


ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು, ಉತ್ತರವಾಗಿ “ನಾನರಿಯೆ,” ಎಂದನು.


ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು