Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೇಸು ಕೆಸರುಮಾಡಿ ಅವನಿಗೆ ಕಣ್ಣು ಕೊಟ್ಟ ದಿವಸವು ಸಬ್ಬತ್‍ದಿವಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್‌ದಿನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ಚಿಕ್ಕೊಲ್ ಲಾವುನ್ ತೆಕಾ ದಿಸ್ಟ್ ದಿಸಿ ಸರ್ಕೆ ಕರಲ್ಲೊ ದಿಸ್ ಸಬ್ಬಾತಾಚೊ ದಿಸ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:14
11 ತಿಳಿವುಗಳ ಹೋಲಿಕೆ  

ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.


ಅದೊಂದು ಸಬ್ಬತ್‍ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದುಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು.


ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.


ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು