Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:3 - ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್, “ತೊ ತೆಚ್ಯಾ ಪಾಪಾಕ್ನಿ ಲಾಗುನ್ ಹೊಂವ್ದಿ, ತೆಚ್ಯಾ ಬಾಯ್ - ಬಾಬಾಚ್ಯಾ ಪಾಪಾಕ್ನಿ ಹೊಂವ್ದಿ ಕುಡ್ಡೊ ಹೊವ್ನ್ ಉಪ್ಜುಕ್ನಾ, ದೆವಾಚೊ ಬಳ್ ಕಾಮಾಚ್ಯಾ ರುಪಾತ್ ದಾಕ್ವುನ್ ದಿವ್‍ಸಾಟ್ನಿ ಮನುನ್ ತೊ ಕುಡ್ಡೊ ಹೊವ್ನ್ ಉಪಜ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:3
16 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.


ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.


ಯೋಬನ ಆ ಮೂವರು ಮಿತ್ರರ ಮೇಲೂ ಅವನು ಕೋಪಗೊಂಡನು. ಏಕೆಂದರೆ ಯೋಬನಿಗೆ ತಕ್ಕ ಉತ್ತರ ಕೊಡಲಾಗದೆ ದೇವರನ್ನೇ ತಪ್ಪಿತಸ್ಥರನ್ನಾಗಿಸಿದ್ದರು.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು