Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:29 - ಕನ್ನಡ ಸತ್ಯವೇದವು C.L. Bible (BSI)

29 ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆನಿ ಅನ್ನ್ಯಾಯ್, ಬುರ್ಶೆಪಾನ್, ಅಸ್ಬುರ್ಕೆಪಾನ್, ದ್ವೆಸ್, ಅನಿ ಕುಸ್ಡೆಪಾನ್, ಜಿವಾನಿ ಮಾರ್‍ತಲೆ, ಝಗ್ಡೆ ಕರ್‍ತಲೆ, ವಿಶ್ವಾಸ್ ಘಾತ್, ದುರ್‍ಬುದ್, ಅಸ್ಲ್ಯಾ ಸಗ್ಳ್ಯಾ ರಿತಿಚ್ಯಾ ಬುರ್ಶೆಪಾನಾನಿ ಭರುನ್ ಗೆಲ್ಲೆ ಹಾತ್. ತೆನಿ ಚಾಡ್ಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:29
8 ತಿಳಿವುಗಳ ಹೋಲಿಕೆ  

ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.


ಹಗೆಯವರು ಎನಗೆ ವಿರುದ್ಧ ಗುಜುಗುಟ್ಟುತಿಹರು I ಅವರೆಲ್ಲರು ಎನಗೆ ಕೇಡನೆ ಕಲ್ಪಿಸುತಿಹರು: II


ಪವಿತ್ರಗ್ರಂಥದಲ್ಲಿ ಹೀಗಿದೆ:


ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು