ರೋಮಾಪುರದವರಿಗೆ 11:5 - ಕನ್ನಡ ಸತ್ಯವೇದವು C.L. Bible (BSI)5 ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದರಂತೆ ಈಗಿನ ಕಾಲದಲ್ಲಿಯೂ ದೇವರು ಕೃಪೆಯಿಂದ ಆದುಕೊಂಡವರಾದ ಕೆಲವರು ಉಳಿದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅತ್ತಾಬಿ ತಸೆಚ್ ಹಾಯ್: ದೆವಾನ್ ಅಪ್ನಾಚ್ಯಾ ಕುರ್ಪೆನ್ ಎಚುನ್ ಕಾಡಲ್ಲ್ಯಾನಿತ್ಲಿ ಕಮಿ ಲೊಕಾ ಹುರಲ್ಲಿ ಹಾತ್. ಅಧ್ಯಾಯವನ್ನು ನೋಡಿ |
ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.