Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:8 - ಕನ್ನಡ ಸತ್ಯವೇದವು C.L. Bible (BSI)

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ಧರ್ಮಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕಾಮೆಕಾಚೊ ಪ್ರೆಮ್ ಕರುಚೊ -ಮನ್ತಲ್ಯಾ ಹ್ಯಾ ಎಕುಚ್ ಎಕ್ ರಿನಾತ್ ಸೊಡುನ್ ಕೊನಾಚ್ಯಾಬಿ ಕಸ್ಲ್ಯಾಬಿ ರಿನಾತ್ ರ್‍ಹಾವ್‍ನಕಾಶಿ. ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಎಕಾಮೆಕಾಚೊ ಪ್ರೆಮ್ ಕರ್‍ತಾ ತೊ ಸಗ್ಳೆ ಖಾಯ್ದೆ ಫಾಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:8
12 ತಿಳಿವುಗಳ ಹೋಲಿಕೆ  

ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು