Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:21 - ಕನ್ನಡ ಸತ್ಯವೇದವು C.L. Bible (BSI)

21 “ಯಾರಿಗೆ ಆತನ ಸುದ್ದಿ ಮುಟ್ಟಿಲ್ಲವೋ ಅವರು ಆತನನು ನೋಡುವರು; ಯಾರು ಆತನ ವರ್ತಮಾನ ಕೇಳಿಲ್ಲವೋ ಅವರು ಆತನನು ಗ್ರಹಿಸಿಕೊಳ್ಳುವರು,” ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನನ್ನ ಕಾರ್ಯವನ್ನು ನಡೆಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರಿಗೆ ಆತನ ಸಮಾಚಾರ ಬಂದಿರಲಿಲ್ಲವೋ ಅವರೇ ಆತನನ್ನು ನೋಡುವರು; ಯಾರು ಆತನ ವರ್ತಮಾನವನ್ನು ಕೇಳಿರಲಿಲ್ಲವೋ ಅವರೇ ಗ್ರಹಿಸಿಕೊಳ್ಳುವರು ಎಂಬದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಇದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ: “ಆತನ ಬಗ್ಗೆ ತಿಳಿಯದ ಜನರು ಆತನನ್ನು (ಕ್ರಿಸ್ತನನ್ನು) ನೋಡುವರು. ಆತನ ಬಗ್ಗೆ ಕೇಳಿಲ್ಲದ ಜನರು ಆತನನ್ನು ಅರ್ಥಮಾಡಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪವಿತ್ರ ವೇದದಲ್ಲಿ ಬರೆದಿರುವಂತೆ : “ಯಾರಿಗೆ ಆತನ ಸುದ್ದಿ ಮುಟ್ಟಲಿಲ್ಲವೋ ಅವರು ಆತನನ್ನು ಕಾಣುವರು; ಯಾರು ಆತನ ವರ್ತಮಾನ ಕೇಳಲಿಲ್ಲವೋ ಅವರು ಗ್ರಹಿಸಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪವಿತ್ರ್ ಪುಸ್ತಕ್ ಮನ್ತಾ, ಜೆ ಕೊನಾಕ್ ತೆಚ್ಯಾ ವಿಶಯಾತ್ ಸಾಂಗಟಲ್ಲೆ ನಾ ತೆನಿ ಬಗ್ತ್ಯಾತ್ ಅನಿ ಜೆ ಕೊನ್ ತೆಚ್ಯಾ ವಿಶಯಾತ್ ಆಯ್ಕುಕ್ನ್ಯಾತ್ ತೆನಿ ಕಳ್ವುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:21
3 ತಿಳಿವುಗಳ ಹೋಲಿಕೆ  

ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು