Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:32 - ಕನ್ನಡ ಸತ್ಯವೇದವು C.L. Bible (BSI)

32 ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅನಂತರ, ದೇವರು ಬಯಸುವುದಾದರೆ ನಾನು ನಿಮ್ಮ ಬಳಿಗೆ ಬರುತ್ತೇನೆ. ನಾನು ಸಂತೋಷದಿಂದ ಬಂದು ನಿಮ್ಮ ಸಂಗಡವಿದ್ದು ವಿಶ್ರಾಂತಿಯನ್ನು ಪಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ಮಾಕಾ ಕುಶಿನ್ ತುಮ್ಚಕ್ಡೆ ಯೆವ್ಕ್ ಅನಿ ದೆವಾಚೊ ಮನ್ ರ್‍ಹಾಲ್ಯಾರ್, ಉಲ್ಲೊ ಎಳ್ ತುಮ್ಜ್ಯಾ ವಾಂಗ್ಡಾ ಮಿಯಾ ಉಲ್ಲೆ ಆರಾಮ್ ಘೆವ್ಕ್ ಸಾದ್ಯ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:32
18 ತಿಳಿವುಗಳ ಹೋಲಿಕೆ  

ಅವರು ನಿಮ್ಮನ್ನು ಸಂತೈಸಿದಂತೆ ನನ್ನನ್ನೂ ಸಂತೈಸಿದ್ದಾರೆ, ಇಂಥವರನ್ನು ಗೌರವಿಸಬೇಕು.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.


ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು