ರೋಮಾಪುರದವರಿಗೆ 2:13 - ಕನ್ನಡ ಸತ್ಯವೇದವು C.L. Bible (BSI)13 ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖಾಲಿ ಖಾಯ್ದೆ ಆಯ್ಕಲ್ಲ್ಯಾ ವೈನಾ ಲೊಕಾ ದೆವಾಚ್ಯಾ ನದ್ರೆತ್ ಭಕ್ತಿವಂತ್ ಹೊಯ್ನ್ಯಾತ್, ಖಾಯ್ದ್ಯಾತ್ನಿ ಕಾಯ್ ಸಾಂಗಲ್ಲೆ ಹಾಯ್ ತೆ ಪಾಳಲ್ಲ್ಯಾ ವೈನಾ ಲೊಕಾ ನಿತಿವಂತ್ ಹೊತ್ಯಾತ್. ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.