Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:18 - ಕನ್ನಡ ಸತ್ಯವೇದವು C.L. Bible (BSI)

18 ದೇವರ ಚಿತ್ತವನ್ನು ಅರಿತಿರುವುದಾಗಿ ನೆನೆಸುತ್ತೀಯೆ: ಉತ್ತಮವಾದುದನ್ನು ಆರಿಸಿಕೊಳ್ಳಲು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ಹೇಳಿಕೊಳ್ಳುತ್ತೀಯೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನ ಚಿತ್ತವನ್ನು ಬಲ್ಲವನೂ ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ಚಿತ್ತವನ್ನು ಬಲ್ಲವನೂ ನಿಯಮದಿಂದ ಉಪದೇಶವನ್ನು ಹೊಂದಿ ಯಾವುದು ಉತ್ತಮವಾದದ್ದೆಂದು ಅನುಮೋದಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ ತುಮಿ ಕಾಯ್ ಕರಲ್ಲೆ ಪಾಜೆ ಮನ್ತಲೆ ತುಕಾ ಗೊತ್ತ್ ಹಾಯ್, ಅನಿ ಖಾಯ್ದ್ಯಾಂಚ್ಯಾ ವೈನಾ ಖಲೆ ಸಮಾ ಹಾಯ್ ತೆ ಎಚುನ್ ಘೆತಲೆ ತಿಯಾ ಶಿಕಲ್ಲೆ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:18
19 ತಿಳಿವುಗಳ ಹೋಲಿಕೆ  

ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು?


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ನಿನಗೆ ಉಪದೇಶಿಸಲಾಗಿರುವ ವಿಷಯಗಳು ಸತ್ಯವಾದುವೆಂದು ಇದರಿಂದ ನಿನಗೆ ಮನದಟ್ಟಾಗುವುದು.


ನೀನು ಕುರುಡರಿಗೆ ದಾರಿ ತೋರಿಸುವವನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಬುದ್ಧಿಹೀನರಿಗೆ ಬೋಧಕನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು