ರೋಮಾಪುರದವರಿಗೆ 3:25 - ಕನ್ನಡ ಸತ್ಯವೇದವು C.L. Bible (BSI)25 ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತೆನಿ ವೊತಲ್ಲ್ಯಾ ಅಪ್ನಾಚ್ಯಾ ರಗ್ತಾ ವೈನಾ ತೆಚೆ ವರ್ತಿ ವಿಶ್ವಾಸ್ ಕರ್ತಲ್ಯಾ ಸಗ್ಳ್ಯಾಂಚ್ಯಾ ಪಾಪಾಂಚಿ ಮಾಪಿ ಹೊಂವ್ದಿತ್ ಮನುನ್ ದೆವಾನ್ ತೆಕಾಚ್ ಒಪ್ಸುನ್ ದಿಲ್ಯಾನ್. ಫಾಟ್ಲ್ಯಾ ಕಾಲಾತ್ ದೆವಾನ್ ಮಾನ್ಸಾಕ್ನಿ ತೆಂಚ್ಯಾ ಪಾಪಾಂಚಿ ಶಿಕ್ಷಾ ಲಾವಿನಸ್ತನಾ ಸೊಸುನ್ ಘೆವ್ನ್ ಗೆಲ್ಯಾನ್. ಅಧ್ಯಾಯವನ್ನು ನೋಡಿ |