Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೊ ಜಗ್ಗೊಳ್ ಸೆಂಬರ್ ವರ್ಸಾಂಚೊ ಹೊತ್ತೊ, ಜಾಲ್ಯಾರ್‍ಬಿ ತೆನಿ ಅಪ್ನಾಚ್ಯಾ ಆಂಗಾತ್ಲೆ ಸಗ್ಳೆ ಬಳ್ ಸರುನ್ ಗೆಲಾ, ಅನಿ ಸಾರಾಕ್ ಪೊರಾ ಹೊಯ್‍ನ್ಯಾತ್ ಮನ್ತಲೆ ಯೌವಜ್ತಾನಾಬಿ ತೆನಿ ಅಪ್ನಾಚೊ ವಿಶ್ವಾಸ್ ಕಮಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:19
11 ತಿಳಿವುಗಳ ಹೋಲಿಕೆ  

ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, "ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ,


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.


ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು