ರೋಮಾಪುರದವರಿಗೆ 4:20 - ಕನ್ನಡ ಸತ್ಯವೇದವು C.L. Bible (BSI)20 ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆಚ್ಯಾ ವಿಶ್ವಾಸಾನ್ ತೆಕಾ ಸೊಡುಕ್ ನಾ, ಅನಿ ತೆನಿ ದೆವಾನ್ ದಿಲ್ಯಾನಾಯ್ ಗೊಸ್ಟಿ ವರ್ತಿ ಸಂಶೆವ್ ಕರುಕ್ ನಾ, ತೆಚ್ಯಾ ವಿಶ್ವಾಸಾನ್ ತೆಕಾ ಬಳಾನಿ ಭರ್ಲ್ಯಾನ್, ಅನಿ ತೆನಿ ದೆವಾಚಿ ಸುತ್ತಿ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |