ರೋಮಾಪುರದವರಿಗೆ 4:6 - ಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ದಾವಿದಾನ್ ದೆವಾನ್ ಖರ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಎಚುನ್ ಕಾಡಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಬೊಲಲ್ಯಾ ಗೊಸ್ಟಿಯಾಂಚೊ ಅರ್ತ್ ಹ್ಯೊಚ್ ತೊ ಅಧ್ಯಾಯವನ್ನು ನೋಡಿ |