Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:7 - ಕನ್ನಡ ಸತ್ಯವೇದವು C.L. Bible (BSI)

7 ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರ್ಯ್ಯಾ ವಾಟೆನ್ ಚಲ್ತಲ್ಯಾಚ್ಯಾ ಸಾಟಿಚ್ ಕೊನ್‍ಬಿ ಮರ್‍ತಲೆ ಮಟ್ಲ್ಯಾರ್ ಲೈ ಕಸ್ಟಾಚೆ, ಎಕ್ ಬರ್‍ಯಾ ಮಾನ್ಸಾಚ್ಯಾಸಾಟಿ ಮರುಕ್ ಮನುನ್ ಕೊನ್‍ಬಿ ಎಕ್ಲೊ ತಯಾರ್ ಹೊಲ್ಯಾರ್ ಹೊವ್ಕ್ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:7
11 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.


ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.


ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು