ರೋಮಾಪುರದವರಿಗೆ 9:19 - ಕನ್ನಡ ಸತ್ಯವೇದವು C.L. Bible (BSI)19 “ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೇವರ ಇಷ್ಟವನ್ನು ಎದುರಿಸುವವರು ಇಲ್ಲದಿರುವಲ್ಲಿ ಆತನು ತಪ್ಪುಹಿಡಿಯುವದು ಹೇಗೆ ಎಂದು ನನ್ನನ್ನು ಕೇಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ತುಮ್ಚ್ಯಾತ್ಲ್ಯಾ ಕೊನ್ಬಿ ಮಾಕಾ, “ ಹೆ ಸಗ್ಳೆ ಅಶೆ ಹಾಯ್ ಜಾಲ್ಯಾರ್ ಕೊನ್ಬಿ ಎಕ್ಲೊ ಚುಕೆತ್ ಹಾಯ್ ಮನುನ್ ದೆವ್ ಕಶೆ ಹುಡ್ಕುನ್ ಕಾಡ್ತಾ? ದೆವಾಚ್ಯಾ ಮನಾ ಸರ್ಕೆ ಹೊತಲ್ಯಾಕ್ ಕೊನ್ ಅಡ್ವುಕ್ ಹೊತಾ?” ಮನುನ್ ಮನಿಲ್. ಅಧ್ಯಾಯವನ್ನು ನೋಡಿ |