Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:37 - ಕನ್ನಡ ಸತ್ಯವೇದವು C.L. Bible (BSI)

37 ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಹಾತಿನ್ ಹೊಯ್ನಾ ಮನ್ತಲೆ ಕಾಯ್ಬಿ ನಾ, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:37
14 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?


ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಯೇಸು, “ಮಾನವರಿಗೆ ಅಸಾಧ್ಯವಾದುದು ದೇವರಿಗೆ ಸಾಧ್ಯ,” ಎಂದು ಹೇಳಿದರು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.


ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.


ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.


ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.


ಆಗ ಮರಿಯಳು "ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.


ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು