Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:25 - ಕನ್ನಡ ಸತ್ಯವೇದವು C.L. Bible (BSI)

25 ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಹೆಚ್ಯಾ ಮಾನಾ, ಎಕ್ ಖಾಯ್ದೆ ಶಿಕ್ವುತಲೊ ಮಾನುಸ್, ಜೆಜುಕ್ ಸಿರ್ಕುನ್ ಘಾಲುಸಾಟ್ನಿ ಮನುನ್ “ಗುರುಜಿ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಮಾಕಾ ಗಾವುಚೆ ತರ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:25
13 ತಿಳಿವುಗಳ ಹೋಲಿಕೆ  

ಅಧಿಕಾರಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, “ಒಳ್ಳೆಯ ಗುರುವೇ, ಅಮರಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.


ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.


ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು