Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:40 - ಕನ್ನಡ ಸತ್ಯವೇದವು C.L. Bible (BSI)

40 ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೆ ಮಾರ್ಥಳು ಬಹಳ ಸೇವೆಯ ವಿಷಯವಾಗಿ ಬೇಸತ್ತು ಆತನ ಬಳಿಗೆ ಬಂದು - ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಸಗ್ಳೆ ಕಾಮ್ ಅಪ್ನಿಚ್ ಕರ್‍ತಲೆ ಮನುನ್, ಮಾರ್ಥಾಕ್ ಬೆಜಾರ್ ಹೊಲೊ, ತಸೆ ಮನುನ್ ತಿ ಜೆಜುಕ್ಡೆ ಯೆಲಿ, ಅನಿ “ಗುರುಜಿ, ಸಗ್ಳೆ ಕಾಮ್ ಮಿಯಾಚ್ ಕರುಲಾಲಾ, ಅನಿ ಮಾಜಿ ಭೆನ್ ತುಜ್ಯಾ ಇದ್ರಾಕ್ ಬಸ್ಲಾ, ತಿಕಾ ತಿಯಾ ಕಾಯ್ಬಿ ಸಾಂಗಿನಾ ಹೊಲೆ? ತಿಕಾ ಯೆವ್ನ್ ಮಾಕಾ ಮಜತ್ ಕರ್ ಮನುನ್ ಸಾಂಗ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:40
12 ತಿಳಿವುಗಳ ಹೋಲಿಕೆ  

ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.


ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು.


ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು.


:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.


ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.


ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (


ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.


ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು