Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:7 - ಕನ್ನಡ ಸತ್ಯವೇದವು C.L. Bible (BSI)

7 ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದುಸ್ರ್ಯಾ ಘರಾತ್ನಿ ಜಾವ್‍ನಕಾಶಿ ತುಮ್ಕಾ ಸ್ವಾಗತ್ ಕರಲ್ಲ್ಯಾ ಎಕುಚ್ ಘರಾತ್ ರ್‍ಹಾವಾ, ತೆನಿ ದಿಲ್ಲೆ ಖಾವಾ, ಫಿವಾ ಕಶ್ಯಾಕ್ ಮಟ್ಲ್ಯಾರ್ ರಾಬಲ್ಲ್ಯಾಕ್ ತೆಚಿ ಮಜುರಿ ಗಾವುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:7
18 ತಿಳಿವುಗಳ ಹೋಲಿಕೆ  

ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ?


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ.


ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಪೌಲ ಮತ್ತು ಸೀಲ ಸೆರೆಮನೆಯಿಂದ ಹೊರಟು ಲಿಡಿಯಳ ಮನೆಗೆ ಹೋದರು. ಭಕ್ತವಿಶ್ವಾಸಿಗಳನ್ನು ಸಂಧಿಸಿ ಅವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿ ಅಲ್ಲಿಂದ ನಿರ್ಗಮಿಸಿದರು.


ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.


ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು