Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:19 - ಕನ್ನಡ ಸತ್ಯವೇದವು C.L. Bible (BSI)

19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜರ್ ಮಿಯಾ ಬೆಎಲ್ಜೆಬುಲಾಚ್ಯಾ ತಾಕ್ತಿನ್ ಗಿರೆ ಸೊಡ್ಸುತಾ ಹೊಲ್ಯಾರ್, ತುಮ್ಚೆ ವಾಂಗ್ಡಿ ಕಸ್ಲ್ಯಾ ತಾಕ್ತಿನ್ ಗಿರೆ ಕಾಡ್ತ್ಯಾತ್. ತುಮ್ಚೆ ವಾಂಗ್ಡಿಚ್ ತುಮಿ ಚುಕ್ ಕರುಕ್ ಲಾಗ್ಲ್ಯಾಶಿ ಮನುನ್ ದಾಕ್ವುನ್ ದಿತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:19
10 ತಿಳಿವುಗಳ ಹೋಲಿಕೆ  

ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ನಾನಲ್ಲ, ನಿನ್ನ ಬಾಯೇ, ನಿನ್ನನು ಅಪರಾಧಿಯನ್ನಾಗಿಸುತ್ತಿದೆ ನಿನ್ನ ತುಟಿಗಳೇ ನಿನಗೆ ವಿರುದ್ಧ ಸಾಕ್ಷಿಕೊಡುತ್ತಿವೆ.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


“ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು