Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:11 - ಕನ್ನಡ ಸತ್ಯವೇದವು C.L. Bible (BSI)

11 “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತುಮ್ಚಿ ಇಚಾರ್‍ನಿ ಕರುಕ್ ಮನುನ್, ಸಿನಾಗೊಗಾತ್ನಿ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ಹಾನ್ತಾನಾ, ತುಮಿ ,ತುಮ್ಕಾಚ್ ಕಶೆ ಕರುನ್ ರಾಕುನ್ ಘೆತಲೆ, ಅನಿ ಕಾಯ್ ಬೊಲ್ತಲೆ ಮನುನ್ಬಿ ಯವ್ಜುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:11
14 ತಿಳಿವುಗಳ ಹೋಲಿಕೆ  

ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?


ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.


ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.


ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು