Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:7 - ಕನ್ನಡ ಸತ್ಯವೇದವು C.L. Bible (BSI)

7 ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಟಕ್ಲ್ಯಾಚಿ ಕೆಸಾ ಸೈತ್ ಮೆಜುನ್ ಥವಲ್ಲಿ ಹಾತ್, ತೆಚೆಸಾಟ್ನಿ ಭಿಂವ್ನಕಾಶಿ,ತುಮಿ ಗುಬ್‍ಯಾಂಚ್ಯಾನ್ಕಿ ಲೈ ಕಿಮ್ತಿಚೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:7
10 ತಿಳಿವುಗಳ ಹೋಲಿಕೆ  

ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?


ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ.


ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.


ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಕುರಿಗಿಂತ ನರಮಾನವ ಎಷ್ಟೋ ಮೌಲ್ಯವುಳ್ಳವನಲ್ಲವೇ? ಆದುದರಿಂದ ಸಬ್ಬತ್ ದಿನ ಸತ್ಕಾರ್ಯಮಾಡುವುದು ಶಾಸ್ತ್ರಬದ್ಧವಾದುದು,” ಎಂದರು.


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು