Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:2 - ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಹೆ ಬಗುನ್ “ಹ್ಯೊ ಮಾನುಸ್ ಪಾಪಿ ಲೊಕಾಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆಂಚ್ಯಾ ವಾಂಗ್ಡಾ ಜೆವಾನ್‍ಬಿ ಕರ್‍ತಾ” ಮನುನ್ ಬೊಲುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:2
12 ತಿಳಿವುಗಳ ಹೋಲಿಕೆ  

ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


“ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು:


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು