Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:21 - ಕನ್ನಡ ಸತ್ಯವೇದವು C.L. Bible (BSI)

21 ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮಗನು ತನ್ನ ತಂದೆಗೆ, ‘ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಲೆಕಾನ್ “ಬಾಬಾ, ದೆವಾಚ್ಯಾ, ಅನಿ ತುಜ್ಯಾ ವಾಟೆಕ್ ಅಡ್ವೆ ಜಾವ್ನ್, ಮಿಯಾ ಪಾಪ್ ಕರ್‍ಲೊ,ತುಜೊ ಲೆಕ್ ಮನುನ್ ಘೆತಲಿ ಮರ್‍ಯಾದ್ ಮಾಕಾ ನಾ”, ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:21
10 ತಿಳಿವುಗಳ ಹೋಲಿಕೆ  

ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು