Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:7 - ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಳಿಕ ಮತ್ತೊಬ್ಬನನ್ನು - ನೀನು ಏನು ಕೊಡಬೇಕು ಎಂದು ಕೇಳಲು ಅವನು - ನೂರು ಖಂಡುಗ ಗೋದಿ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಅಂತ ಬರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ತೆನಿ ಅನಿ ಎಕ್ಲ್ಯಾಕ್ ಬಲ್ವುಲ್ಯಾನ್, “ಅನಿ ತಿಯಾ ಕವ್ಡೆ ರಿನ್ ದಿತಲೆ ಹಾಯ್?” ಮನುನ್ ಇಚಾರ್‍ಲ್ಯಾನ್, ತೆನಿ “ಹಜಾರ್ ಚಿಲಾ ಘಂವ್” ಮಟ್ಲ್ಯಾನ್. ತ್ಯಾ ಅಳಾನ್ “ಘೆ ತುಜೊ ಲೆಕ್ಕ್ ಪತ್ರ್, ಅನಿ ಆಟ್‍ಸೆ ಚಿಲಾ ಮನುನ್ ಲಿವ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:7
7 ತಿಳಿವುಗಳ ಹೋಲಿಕೆ  

ಯಜಮಾನ ಮೂರನೆಯವನನ್ನು ಕಳುಹಿಸಿದ. ಇವನನ್ನೂ ಚೆನ್ನಾಗಿ ಥಳಿಸಿ, ಗಾಯಗೊಳಿಸಿ, ಹೊರಕ್ಕೆ ದಬ್ಬಿದರು.


ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು