Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:4 - ಕನ್ನಡ ಸತ್ಯವೇದವು C.L. Bible (BSI)

4 ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದಕಾರಣ ಆತನನ್ನು ನೋಡುವದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಮನುನ್ ತೊ ತ್ಯಾ ತಾಂಡ್ಯಾಚ್ಯಾ ಫಿಡೆ ಗೆಲೊ, ಅನಿ ಜೆಜುಕ್ ಬಗುಕ್ ಮನುನ್ ಎಕ್ ಅಂಜುರಾಚ್ಯಾ ಝಾಡಾ ವರ್‍ತಿ ಚಡ್ಲೊ. ಜೆಜು ತ್ಯಾ ಝಾಡಾಚ್ಯಾ ಬುಡ್ನಾಚ್ ಪಾರ್ ಹೊವ್ನ್ ಜಾನಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:4
11 ತಿಳಿವುಗಳ ಹೋಲಿಕೆ  

ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು.


ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.


ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;


ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ದ್ರಾಕ್ಷಾಲತೆಗಳನು ಹಾಳುಮಾಡಿದನು ಆಲಿಕಲ್ಲಿನಿಂದ I ಅವರ ಅತ್ತಿಮರಗಳನು ನಾಶಮಾಡಿದನು ಕಲ್ಮಳೆಯಿಂದ II


ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.


ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.


ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.


ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.


ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು