ಲೂಕ 2:26 - ಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅನಿ ಸರ್ವೆಸ್ವರಾನ್ ಧಾಡ್ತಾ ಮನುನ್ ಗೊಸ್ಟ್ ದಿಲ್ಲ್ಯಾ ಮೆಸ್ಸಿಯಾಕ್ ಬಗಟ್ಲ್ಯಾ ಸಿವಾಯ್ ತಿಯಾ ಮರಿನೆ ಮನುನ್ ಪವಿತ್ರ್ ಆತ್ಮ್ಯಾನ್ ತೆಕಾ ಸಾಂಗಟಲ್ಲ್ಯಾನ್ . ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.