Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:1 - ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಅನಿ ಬರಿ ಖಬರ್ ಸಾಂಗುಕ್ ಲಾಗಲ್ಲೊ, ತನ್ನಾ , ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಜಾನ್ತ್ಯಾಂಚ್ಯಾ ವಾಂಗ್ಡಾ ಮಿಳುನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:1
10 ತಿಳಿವುಗಳ ಹೋಲಿಕೆ  

ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ತಿಳಿಸು,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು