Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:6 - ಕನ್ನಡ ಸತ್ಯವೇದವು C.L. Bible (BSI)

6 ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗಟ್ಲ್ಯಾರ್, ಹಿತ್ತೆ ಹೊತ್ತಿ ಸಗ್ಳಿ ಲೊಕಾ ಅಮ್ಕಾ ಗುಂಡ್ಯಾನಿ ಮಾರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಸಗ್ಳೆ ತೊ ಎಕ್ ಪ್ರವಾದಿ, ಮನುನ್ ಮಾನ್ತ್ಯಾತ್” ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:6
13 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.


ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.


ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.


ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ಇದನ್ನು ಕೇಳಿದ ಅವರೆಲ್ಲರೂ ತಮ್ಮತಮ್ಮೊಳಗೆ ಸಮಾಲೋಚಿಸುತ್ತಾ ಸಂವಾದಿಸುತ್ತಾ, “ದೇವರಿಂದ ಬಂದಿತು, ಎಂದು ನಾವು ಹೇಳಿದರೆ, ‘ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು;


ಅನಂತರ ಬಂದು, “ಅದು ಎಲ್ಲಿಂದ ಬಂದಿತೋ ನಮಗೆ ತಿಳಿಯದು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು