Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:4 - ಕನ್ನಡ ಸತ್ಯವೇದವು C.L. Bible (BSI)

4 ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಪಿಲಾತಾನ್ ಮುಖ್ಯ ಯಾಜಕಾಕ್ನಿ, ಅನಿ ತ್ಯಾ ಲೊಕಾಂಚ್ಯಾ ತಾಂಡ್ಯಾಕ್ “ಹ್ಯಾ ಮಾನ್ಸಾನ್ ಚುಕ್ ಕರ್‍ಲ್ಯಾನಾಯ್, ಮನುನ್ ದಾಕ್ವುತಲೆ ಕಾಯ್ ಕಾರನ್ ಮಾಕಾ ಗಾವುಕ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:4
13 ತಿಳಿವುಗಳ ಹೋಲಿಕೆ  

ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


“ಏಕೆ ಇವನೇನು ಮಾಡಿದ್ದಾನೆ?” ಎಂದು ಪಿಲಾತನು ಮತ್ತೆ ಅವರನ್ನು ಪ್ರಶ್ನಿಸಲು ಅವರು, “ಅವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು