Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:44 - ಕನ್ನಡ ಸತ್ಯವೇದವು C.L. Bible (BSI)

44 ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44-45 ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಜಗ್ಗ್ -ಜಗ್ಗೂಳ್ ದೊಪಾರ್ಚೆ ಬಾರಾ ಘಂಟೆ ಹೊಲ್ಲೆ ತನ್ನಾ ದಿಸ್ ಕಾಳೊ ಹೊಲೊ,ಅನಿ ತಿನ್ ಘಂಟ್ಯಾ ಪತರ್ ಸಗ್ಳ್ಯಾ ದೆಶಾತ್ ಕಾಳೊಕ್ ಪಡಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:44
12 ತಿಳಿವುಗಳ ಹೋಲಿಕೆ  

ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.


ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.


ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು.


ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.


ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು