Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:9 - ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಸೆಮನುನ್ ಹೆರೊದಾನ್ ಜೆಜುಕ್ ಲೈ ಸವಾಲಾ ಇಚಾರ್‍ಲ್ಯಾನ್, ಖರೆ ಜೆಜುನ್ ಕಾಯ್ಬಿ ಬೊಲುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:9
13 ತಿಳಿವುಗಳ ಹೋಲಿಕೆ  

ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.


ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರಕೊಡಲಿಲ್ಲ.


ಆದರೆ ಯೇಸು ಇನ್ನೊಂದು ಮಾತನ್ನೂ ಆಡದೆ ಮೌನವಾಗಿದ್ದರು. ಇದನ್ನು ಕಂಡು ಪಿಲಾತನು ಆಶ್ಚರ್ಯಪಟ್ಟನು.


ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಮುಂದೆಬಂದು ಅವರ ಮೇಲೆ ಪ್ರಬಲವಾಗಿ ದೋಷಾರೋಪಣೆ ಮಾಡತೊಡಗಿದರು.


ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು