Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:49 - ಕನ್ನಡ ಸತ್ಯವೇದವು C.L. Bible (BSI)

49 ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಅನಿ ಮಿಯಾ ಮಾಜ್ಯಾ ಬಾಬಾನ್ ತುಮ್ಕಾ ಗೊಸ್ಟ್ ದಿಲ್ಲೆ ಧಾಡುನ್ ದಿತಾ, ಖರೆ “ತುಮಿ ವೈನಾ ತುಮ್ಚೆ ವರ್‍ತಿ ತೊ ಬಳ್ ಉತ್ರುನ್ ಯೆಯ್ ಪತರ್ ಜೆರುಜಲೆಮಾತುಚ್ ರ್‍ಹಾವ್ಕ್ ಪಾಜೆ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:49
12 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು