Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:17 - ಕನ್ನಡ ಸತ್ಯವೇದವು C.L. Bible (BSI)

17 ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ತೆಚೆ ಸುಪ್ಪ್ ಹಾತಿತ್ ಧರ್‍ಲ್ಯಾನಾಯ್, ತೊ ಅಪ್ಲೆ ಖಳ್ಯಾತ್ಲೆ ದಾನೆ ಫಾಪಡ್ತಾ, ಅನಿ ಘವ್ ಅಪ್ನಾಚ್ಯಾ ದಾನೆ ಥವ್ತಲ್ಯಾ ತಟ್ಟ್ಯಾತ್ ಭರುನ್ ಥವ್ತಾ, ಖರೆ, ಜೊಳ್ಳ್ ಕನ್ನಾಚ್ ಇಜಿನಸಲ್ಲ್ಯಾ ಆಗಿತ್ ಘಾಲುನ್ ಜಾಳ್ವುತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:17
9 ತಿಳಿವುಗಳ ಹೋಲಿಕೆ  

ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”


ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”


ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಹೊಲಗೇಯುವ ನಿಮ್ಮ ಎತ್ತುಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.


ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಬೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು