Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:2 - ಕನ್ನಡ ಸತ್ಯವೇದವು C.L. Bible (BSI)

2 ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದಿವಸಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಕಳೆದ ಮೇಲೆ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಚಾಳಿಸ್ ದಿಸಾ ಗಿರೊ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್‍ ಬಗಟ್ಲ್ಯಾನ್.ತ್ಯಾ ಚಾಳಿಸ್ ದಿಸಾತ್ನಿ ಜೆಜುನ್ ಪೊಟಾಕ್ ಕಾಯ್ಬಿ ಖಯ್‍ನಸಲ್ಲ್ಯಾನ್ ಚಾಳಿಸ್ ದಿಸಾ ಸರಲ್ಲ್ಯಾ ತನ್ನಾ ತೆಕಾ ಲೈ ಭುಕ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:2
16 ತಿಳಿವುಗಳ ಹೋಲಿಕೆ  

ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಮಾರನೆಯ ದಿನ ಬೆಳಿಗ್ಗೆ ಯೇಸುಸ್ವಾಮಿ ಪುನಃ ಪಟ್ಟಣಕ್ಕೆ ಬರುತ್ತಿದ್ದಾಗ ಅವರಿಗೆ ಹಸಿವಾಯಿತು.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.


ಆ ಫಿಲಿಷ್ಟಿಯನು ನಾಲ್ವತ್ತು ದಿನ, ಬೆಳಿಗ್ಗೆ ಸಂಜೆ, ಒಂದೇ ಸಮನೆ ಸವಾಲು ಹಾಕುತ್ತಾ ಇದ್ದನು.


“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು