Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:41 - ಕನ್ನಡ ಸತ್ಯವೇದವು C.L. Bible (BSI)

41 “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 “ತಿಯಾ ತುಜ್ಯಾ ಡೊಳ್ಯಾತ್ನಿ ಹೊತ್ತೊ ಮೊಟೊ ನಾಕ್ಡಾಚೊ ತುಕ್ಡೊ ಬಗಿನಸ್ತಾನಾ,ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಬಾರಿಕ್ಲೊ ಕಚ್ರೊ ಕಶ್ಯಾಕ್ ಬಗುಕ್ ಜಾತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:41
18 ತಿಳಿವುಗಳ ಹೋಲಿಕೆ  

ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,


ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


“ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.


ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು