Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:17 - ಕನ್ನಡ ಸತ್ಯವೇದವು C.L. Bible (BSI)

17 ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹಿ ಜೆಜುಚಿ ಖಬರ್, ಅನಿ ಜುದೆಯಾ ಪ್ರಾಂತ್ಯಾತ್ ಅನಿ ಸಗ್ಳ್ಯಾ ದೆಸಾತ್ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:17
8 ತಿಳಿವುಗಳ ಹೋಲಿಕೆ  

ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.


ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.


ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.


ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.


ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು