Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಂಶಯಪಡದೆ ನನ್ನನ್ನು ಸ್ವೀಕರಿಸಿಕೊಳ್ಳುವವನೇ ಧನ್ಯನು!” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾಜ್ಯಾ ವಿಶಯಾತ್ ಸಂಶೆವ್‍ ನಸಲ್ಲ್ಯಾಂಚೆ ಕವ್ಡೆ ಬರೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:23
11 ತಿಳಿವುಗಳ ಹೋಲಿಕೆ  

ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು