Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:26 - ಕನ್ನಡ ಸತ್ಯವೇದವು C.L. Bible (BSI)

26 ಯೇಸುಸ್ವಾಮಿ ಮತ್ತು ಶಿಷ್ಯರು ದೋಣಿಯಲ್ಲೇ ಮುಂದೆ ಸಾಗಿ ಗಲಿಲೇಯಕ್ಕೆ ಎದುರಾಗಿದ್ದ ಗೆರಸೇನರ ನಾಡಿಗೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಗೆ ಮುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು ಮತ್ತು ಆತನ ಶಿಷ್ಯರು ಗಲಿಲಾಯದಿಂದ ಸರೋವರವನ್ನು ದಾಟಿ, ಗೆರೆಸೇನರ ನಾಡಿಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜು ಅನಿ ಶಿಸಾ ಗಾಲಿಲಿಯಾ ಸಮುಂದರಾತ್ನಾ ಪಾರ್ ಹೊವ್ನ್ ತಿಕುಲ್ಯಾ ದಂಡೆಕ್ ಹೊತ್ತ್ಯಾ ಗೆರಸೆನಾಂಚ್ಯಾ ಜಾಗ್ಯಾರ್ ಯೆವ್ನ್ ಪಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:26
4 ತಿಳಿವುಗಳ ಹೋಲಿಕೆ  

ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು